ರಾಜಕೀಯDiscover the latest trends, style tips, and fashion news from around the world. From runway highlights to everyday looks, explore everything you need to stay stylish and on-trend.
ವ್ಯವಹಾರTransform your living spaces with inspiration, tips, and trends in interior design. From minimalist decor to bold statements, find ideas for every style and budget.
ಶಿಕ್ಷಣStay informed about health and wellness with expert advice, fitness tips, and the latest medical breakthroughs. Your guide to a healthier and happier life.
ಸರ್ಕಾರEmbark on thrilling adventures with stories and guides for outdoor enthusiasts. From hiking trails to extreme sports, fuel your passion for exploration
ರಾಜಕೀಯDiscover the latest trends, style tips, and fashion news from around the world. From runway highlights to everyday looks, explore everything you need to stay stylish and on-trend.
ವ್ಯವಹಾರTransform your living spaces with inspiration, tips, and trends in interior design. From minimalist decor to bold statements, find ideas for every style and budget.
ಶಿಕ್ಷಣStay informed about health and wellness with expert advice, fitness tips, and the latest medical breakthroughs. Your guide to a healthier and happier life.
ಸರ್ಕಾರEmbark on thrilling adventures with stories and guides for outdoor enthusiasts. From hiking trails to extreme sports, fuel your passion for exploration
ರಾಜಕೀಯ//Discover the latest trends, style tips, and fashion news from around the world. From runway highlights to everyday looks, explore everything you need to stay stylish and on-trend.
ವ್ಯವಹಾರ//Transform your living spaces with inspiration, tips, and trends in interior design. From minimalist decor to bold statements, find ideas for every style and budget.
ಶಿಕ್ಷಣ//Stay informed about health and wellness with expert advice, fitness tips, and the latest medical breakthroughs. Your guide to a healthier and happier life.
ಸರ್ಕಾರ//Embark on thrilling adventures with stories and guides for outdoor enthusiasts. From hiking trails to extreme sports, fuel your passion for exploration
ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು ಎಲ್ಲಾ ವರ್ಗಗಳ ಜನರ ಜೀವನ ಮಟ್ಟವನ್ನು
ಸೇಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಮಂಗಳೂರು ಸೆಂಟ್ರಲ್ ಕೌನ್ಸಿಲ್ (SSVP), ತನ್ನ 66 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದೊಂದಿಗೆ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಿತು. ಬೆಂದೂರು ಕಾನ್ಫರೆನ್ಸ್ಗೆ ಸೇರಿದ ಪ್ರೀತಾ ಲೋಬೊ
ಕಟಪಾಡಿ: ತಿರುಪತಿ ತಿರುಮಲ ದೇವಸ್ಥಾನ ಸಮಿತಿ ವತಿಯಿಂದ ಕೆ.ಕೃಷ್ಣಮೋಹನ್ ಪೈ ಯುಎಸ್ಎ ಅವರ ಸಂಕಲ್ಪದಂತೆ ಕಟಪಾಡಿ ವಿಜಯಾ ಪೈ, ಪುರುಷೋತ್ತಮ ಪೈ ಹಾಗೂ ಕುಟುಂಬಸ್ಥರಿಂದ ಕಟಪಾಡಿಯಲ್ಲಿ ಶನಿವಾರ ಶ್ರೀನಿವಾಸ ಕಲ್ಯಾಣೋತ್ಸವ ಅದ್ದೂರಿಯಾಗಿ ಸಂಪನ್ನ ಗೊಂಡಿತು ಕಟಪಾಡಿ ಪೇಟೆಯಿಂದ ಕಲ್ಯಾಣ ಮಂಟಪದ ವರೆಗೆ
ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಿಂದ ಬೃಹತ್ ಹೊರೆ ಕಾಣಿಕೆ ನೀಡುವ ಸಂಕಲ್ಪ ಮಾಡಿದ್ದೇವೆ, ಅಮ್ಮನ ಸನ್ನಿಧಾನದಿಂದ 99 ವಾಹನಗಳ ಮೂಲಕ ಹೊರೆ ಕಾಣಿಕೆಯನ್ನು ಪಡುಬಿದ್ರಿ ಉಳ್ಳಾಯನ ಸನ್ನಿಧಾನಕ್ಕೆ ಸಮರ್ಪಿಸಬೇಕೆನ್ನುವುದು ನಮ್ಮೆಲ್ಲರ ಆಶಯ.ಈ ಹಿಂದೆ ಅಮ್ಮನ
ಉಡುಪಿ : ನಾಟಕಗಳು ಕೇವಲ ಮನೋರಂಜನೆಯ ಕಾರ್ಯಕ್ರಮಗಳಲ್ಲ. ಅವುಗಳು ಸಮಾಜದ ಅಂಕುಡೊoಕುಗಳನ್ನು ಜನರ ಮುಂದಿಟ್ಟು, ಸಮಾಜವನ್ನು ಜಾಗೃತಿಗೊಳಿಸುತ್ತವೆ. ನಾಟಕಗಳು ನೀಡುವ ಉತ್ತಮ ಸಂದೇಶಗಳಿoದ ನೈತಿಕ ಸಮಾಜದ ಸೃಷ್ಟಿ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು
ಉಡುಪಿ: “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಮಾಡಿದ ಎಸ್ಪಿ ಹರಿರಾಂ ಶಂಕರ್ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಖ್ಯಾತ ಗಾಯಕ ಯಶವಂತ್ ಎಂ.ಜಿ ಅವರ ಕಂಠದಿಂದ ಮೂಡಿಬಂದಿರುವ “ಬನ್ನಂಜೆ ಒಡೆಯ ಮಹಾಲಿಂಗೇಶ್ವರ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ
ಶ್ರೀ ಶಂಕರನಾರಯಣ ದೇವಸ್ಥಾನದ ಪರಮ ಭಕ್ತರು ಅಗಿರುವ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ,ಲೋಕ ಕಲ್ಯಾಣಾರ್ಥ ನಾಡಿನ ಜನರ ಸುಭೀಕ್ಷೆಗಾಗಿ ಮಹಾ ರುದ್ರ ಯಾಗ ಹಮ್ಮಿಕೊಳ್ಳಲಾಗಿದೆ. ಮೇ 14 ರಿಂದ ಮೇ19 ರವರೆಗೆ ಕೊಡವೂರಿನ ಪುಣ್ಯ ನೆಲದಲ್ಲಿ ಹಮ್ಮಿಕೊಳ್ಳಲಾದ ಈ ಪುಣ್ಯ ಕಾರ್ಯದ
ಆರ್ಯಾಡಿ ಶ್ರೀ ಸರಳ ಧೂಮಾವತಿ ಮತ್ತು ಮಚ್ಚು ಗುಡ್ಡೆ ಶ್ರೀ ಮರ್ಲು ಜುಮಾದಿ ದೈವಸ್ಥಾನ ಪಾಂಗಾಳ ಶ್ರೀ ದೈವ್ವಗಳ ಸಡಗರದ ಗಡುವಾ ಡು ನೆಮೋತ್ಸವ ಬಾಲೆ ಬಾಕಿಮಾರು ಗದ್ದೆ ಯಲ್ಲಿ ಎ 18 04 ಶನಿವಾರ ನಡೆಯುದು* ನಂಬಿದ ಭಕ್ತರ ಕಷ್ಟಗಳ
ಕಾಪು : ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ (ರಿ) ವಲಯ ಸಮಿತಿ, ಕಾಪು ಇದರ ರಜತ ಸಂಭ್ರಮ ಎ.19, ಭಾನುವಾರ ಮಹಾದೇವಿ ಪ್ರೌಢಶಾಲೆ, ಕಾಪು ಇಲ್ಲಿ ಜರಗಲಿದೆ ಎಂದು ಕೆ.ಎಸ್.ಟಿ.ಎ ಉಡುಪಿ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಕೆ.ಶ್ರೀನಿವಾಸ ಹೇಳಿದರು.ಅವರು ಕಾಪು
.16 ರಿಂದ 20 ವರೆಗೆ ಉಡುಪಿಯ ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ, ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ವೈಭವದ ಹಸಿರು ಹೊರೆಕಾಣಿಕೆಯನ್ನು ದೇಗುಲಕ್ಕೆ ಸಮರ್ಪಿಸಲಾಯಿತು ಉಡುಪಿಯ ಜೋಡುಕಟ್ಟೆ ಸಮೀಪ ಹೊರೆಕಾಣಿಕೆ ಮೆರವಣಿಗೆಗೆ ಅದ್ದೂರಿಯ ಚಾಲನೆ ದೊರಕಿತು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ
ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (MIT) ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಸುಮಾ ಜಿ. ಆರ್. ಅವರು ಮಂಡಿಸಿದ “ಸಿಂಥೆಸಿಸ್ ಅಂಡ್ ಕ್ಯಾರೆಕ್ಟರೈಸೇಶನ್ ಆಫ್ ಪಿರಿಡೀನ್ ಡೆರಿವೇಟಿವ್ಸ್ ಅಂಡ್ ದೇರ್ ಹೈಡ್ರೋಜನ್ ಬಾಂಡಿಂಗ್ ಕಾಂಪ್ಲೆಕ್ಸಸ್: ಇನ್ವೆಸ್ಟಿಗೇಶನ್ಸ್ ಆನ್ ಮೆಸೊಮಾರ್ಫಿಸಂ ಅಂಡ್ ಆಂಟಿಮೈಕ್ರೋಬಿಯಲ್ ಆಕ್ಟಿವಿಟೀಸ್”
ಕಾರ್ಕಳ, ಎ.12: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದ್ದು ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ತಿಳಿಸಿದ್ದಾರೆ. ಇಂದು
ಉಡುಪಿಯ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಎ. 15ರಿಂದ ಎ. 20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿದೆ ಎಂದು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬನ್ನಂಜೆ ಮಾಧವ ಬನ್ನಂಜೆ ತಿಳಿಸಿದರು.
ಸ್ವಾತಂತ್ರ್ಯ ನಂತರ ಭಾರತದಲ್ಲಿ ಅಸ್ತಿತ್ವಕ್ಕೆ ಬಂದ ಮೊದಲ ಸರಕಾರದ ಸಂಪುಟದಲ್ಲಿ ಕಾನೂನು ಸಚಿವರಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ. ಆರ್. ಅಂಬೇಡ್ಕರ್ ರವರು, ದೇಶದ ಅತ್ಯಂತ ಕೆಳವರ್ಗದ ಬಡವರ, ಕಾರ್ಮಿಕರ, ಮಹಿಳೆಯರ, ಯುವಕರ ಮತ್ತು ಎಲ್ಲಾ ವರ್ಗಗಳ ಜನರ ಜೀವನ ಮಟ್ಟವನ್ನು